23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

ಉಜಿರೆ: ಸ್ವದೇಶಿ ವಸ್ತುಗಳಿಗೆ ಮಾನ್ಯತೆ ನೀಡಿದ ಸಂಸ್ಥೆ ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ನಡೆಯುತ್ತಿದ್ದು ಇನ್ನೂ ಕೇವಲ 8 ದಿನ ಮಾತ್ರ ಇರಲಿದೆ.

ರೂ. 1000/-ಕ್ಕೂ ಅಧಿಕ ಮೊತ್ತದ ವಸ್ತು ಖರೀದಿಸಿದರೆ ಪದ್ಮಶ್ರೀ ಬೆಳಕಿನ ಉತ್ಸವದ ಲಕ್ಕಿ ಕೂಪನ್ ಪಡೆಯಬಹುದು. ಒಟ್ಟು 24 ಬಹುಮಾನಗಳು ಪಡೆಯುವ ಅವಕಾಶ, ನ.30 ಕೊನೆಯ ದಿನವಾಗಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಪ್ರಥಮ ಬಹುಮಾನ 32 ಇಂಚಿನ LED TV, ದ್ವಿತೀಯ ಬಹುಮಾನ ಫಿಲಿಪ್ಸ್ ಮಿಕ್ಸರ್ ಗ್ರೈಂಡರ್, ಮೂರನೇ ಬಹುಮಾನ ಉಷಾ ಟೇಬಲ್ ಫ್ಯಾನ್, ನಾಲ್ಕನೇ ಬಹುಮಾನ 3 Itr ಪ್ರೆಸ್ಟೀಜ್ ಕುಕ್ಕರ್, ಐದನೇ ಬಹುಮಾನ ಕ್ರಾಂಮಾನ್ ಐರನ್ ಬಾಕ್ಸ್, ಹಾಗೂ 19 ವಿಶೇಷ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!