25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ಮೂಡಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಇವರನ್ನು ಸರ್ವಾನುಮತದಿಂದ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಆಡಳಿತ ಸಮಿತಿಯ 8ನೇ ಮಹಾಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಹೊರರಾಜ್ಯ ಹಾಗೂ ವಿದೇಶಗಳಿಂದ ಆಗಮಿಸಿದ ಸಮಾಜದ ಪ್ರಮುಖರಾದ ಆಡಳಿತ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆ ಮಾಡಿದರು.

Related posts

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya
error: Content is protected !!