July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ : ಪರಪ್ಪುವಿನಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆಯು ಖತೀಬರಾದ ಎಫ್.ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ ನೇತೃತ್ವದಲ್ಲಿ ನಡೆಯಿತು.

ಮುಂದಿನ ದಿನಗಳಲ್ಲಿ ಜಮಾ ಅತ್ ನಲ್ಲಿ ಅತೀ ಹೆಚ್ಚು ಸದಸ್ಯತ್ವವನ್ನು ಮಾಡಬೇಕೆಂದು ಯುವಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ, ಅಬ್ದುಲ್ ಬಶೀರ್, ಉರೂಸ್ ಸಮಿತಿಯ ಅಧ್ಯಕ್ಷರಾದ ಜಿ.ಡಿ ಅಶ್ರಫ್, ಅಬ್ಬಾಸ್ ಹಿಶಮಿ, ಅಬೂಸ್ವಾಲಿಹ್, ಹಾರಿಶ್ ಎನ್.ಎ., ಆದಂ ಹಾಜಿ ಬಿ.ಎಂ, ಅಬೂಬಕ್ಕರ್ ಎಸ್, ಸಂಶುದ್ದೀನ್ ಹಾಜರಿದ್ದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!