July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ : ದಾವಣಗೆರೆಯಲ್ಲಿ ನ 22 ರಂದು ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಕೆ ವಿ ಪ್ರಸಾದ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ರಾವ್, ಸಹಕಾರ ಭಾರತಿ ಪ್ರಮುಖರಾದ ವೆಂಕಪಯ್ಯ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


Related posts

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
error: Content is protected !!