July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

ಬೆಳ್ತಂಗಡಿ: 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾದಿಸುತ್ತಿದ್ದು ಇದೀಗ ಎಂ.ಸಿ.ಸಿ. ಬ್ಯಾಂಕ್ ತನ್ನ 18ನೇ ಶಾಖೆಯನ್ನು ನ.24 ರಂದು ಬೆಳ್ತಂಗಡಿಯ ವೈಭವ್ ಆರ್ಕೇಡ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟಿ. ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಧರ್ಮಗುರು ಅತೀ ವಂ. ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯ ಪ್ರೊಕ್ಯುರೇಟರ್ ವಂ. ಅಬ್ರಹಾಂ ಪಟ್ಟೆರಿಲ್, ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ಅನಿಲ್ ಎ.ಜೆ ಭಾಗವಹಿಸಲಿದ್ದಾರೆ.


Related posts

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
error: Content is protected !!