23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಗುರುವಾಯನಕೆರೆ: ಬಂಟರ ಯಾನೆ ನಾಡವರ ಸಂಘ(ರಿ) ಬೆಳ್ತಂಗಡಿ, ಮಹಿಳಾ ಹಾಗೂ ಯುವ ಬಂಟರ ವಿಭಾಗ ಇವರ ಸಹಭಾಗಿತ್ವದಲ್ಲಿ ಕೆ ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ನ. 24 ರಂದು ಗುರುವಾಯನಕೆರೆಯ ಬಂಟರ ಸಂಘದ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಸಂಘ(ರಿ) ಬೆಳ್ತಂಗಡಿ ಇದರ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ನೆರವೇರಿಸಲಿದ್ದಾರೆ.

Related posts

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya
error: Content is protected !!