24.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ನ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ನ.23 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸ್ಥಾಪಕ ಸದಸ್ಯರಾದ ಎಂ.ಜಿ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ, ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ರಾಮಕೃಷ್ಣ, ಬಿ.ಪಿ ಅಶೋಕ್ ಕುಮಾರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!