23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

ಬೆಳ್ತಂಗಡಿ .ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ.
ಗ್ಯಾರಂಟಿ ಯೋಜನೆಯನ್ನು ನುಡಿದಂತೆ ಜನಸಾಮಾನ್ಯರಿಗೆ ಸರ್ಕಾರ ನೀಡಿದೆ.
ಈ ಬದ್ಧತೆಗೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿಯನ್ನು ಜನತೆ ನೀಡಿದ್ದಾರೆ.

ರಕ್ಷಿತ್ ಶಿವರಾಂ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

Related posts

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
error: Content is protected !!