April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ಮೂಡಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಇವರನ್ನು ಸರ್ವಾನುಮತದಿಂದ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಆಡಳಿತ ಸಮಿತಿಯ 8ನೇ ಮಹಾಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಹೊರರಾಜ್ಯ ಹಾಗೂ ವಿದೇಶಗಳಿಂದ ಆಗಮಿಸಿದ ಸಮಾಜದ ಪ್ರಮುಖರಾದ ಆಡಳಿತ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆ ಮಾಡಿದರು.

Related posts

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya
error: Content is protected !!