26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ : ದಾವಣಗೆರೆಯಲ್ಲಿ ನ 22 ರಂದು ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಕೆ ವಿ ಪ್ರಸಾದ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ರಾವ್, ಸಹಕಾರ ಭಾರತಿ ಪ್ರಮುಖರಾದ ವೆಂಕಪಯ್ಯ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!