23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ : ದಾವಣಗೆರೆಯಲ್ಲಿ ನ 22 ರಂದು ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಕೆ ವಿ ಪ್ರಸಾದ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ರಾವ್, ಸಹಕಾರ ಭಾರತಿ ಪ್ರಮುಖರಾದ ವೆಂಕಪಯ್ಯ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya
error: Content is protected !!