23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

ಬೆಳ್ತಂಗಡಿ: 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾದಿಸುತ್ತಿದ್ದು ಇದೀಗ ಎಂ.ಸಿ.ಸಿ. ಬ್ಯಾಂಕ್ ತನ್ನ 18ನೇ ಶಾಖೆಯನ್ನು ನ.24 ರಂದು ಬೆಳ್ತಂಗಡಿಯ ವೈಭವ್ ಆರ್ಕೇಡ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟಿ. ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಧರ್ಮಗುರು ಅತೀ ವಂ. ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯ ಪ್ರೊಕ್ಯುರೇಟರ್ ವಂ. ಅಬ್ರಹಾಂ ಪಟ್ಟೆರಿಲ್, ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ಅನಿಲ್ ಎ.ಜೆ ಭಾಗವಹಿಸಲಿದ್ದಾರೆ.


Related posts

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya
error: Content is protected !!