23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

ಬೆಳ್ತಂಗಡಿ: 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾದಿಸುತ್ತಿದ್ದು ಇದೀಗ ಎಂ.ಸಿ.ಸಿ. ಬ್ಯಾಂಕ್ ತನ್ನ 18ನೇ ಶಾಖೆಯನ್ನು ನ.24 ರಂದು ಬೆಳ್ತಂಗಡಿಯ ವೈಭವ್ ಆರ್ಕೇಡ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟಿ. ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಧರ್ಮಗುರು ಅತೀ ವಂ. ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯ ಪ್ರೊಕ್ಯುರೇಟರ್ ವಂ. ಅಬ್ರಹಾಂ ಪಟ್ಟೆರಿಲ್, ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ಅನಿಲ್ ಎ.ಜೆ ಭಾಗವಹಿಸಲಿದ್ದಾರೆ.


Related posts

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya
error: Content is protected !!