September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

ಬೆಳ್ತಂಗಡಿ: 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾದಿಸುತ್ತಿದ್ದು ಇದೀಗ ಎಂ.ಸಿ.ಸಿ. ಬ್ಯಾಂಕ್ ತನ್ನ 18ನೇ ಶಾಖೆಯನ್ನು ನ.24 ರಂದು ಬೆಳ್ತಂಗಡಿಯ ವೈಭವ್ ಆರ್ಕೇಡ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟಿ. ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಧರ್ಮಗುರು ಅತೀ ವಂ. ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯ ಪ್ರೊಕ್ಯುರೇಟರ್ ವಂ. ಅಬ್ರಹಾಂ ಪಟ್ಟೆರಿಲ್, ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ಅನಿಲ್ ಎ.ಜೆ ಭಾಗವಹಿಸಲಿದ್ದಾರೆ.


Related posts

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya
error: Content is protected !!