25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಗುರುವಾಯನಕೆರೆ: ಬಂಟರ ಯಾನೆ ನಾಡವರ ಸಂಘ(ರಿ) ಬೆಳ್ತಂಗಡಿ, ಮಹಿಳಾ ಹಾಗೂ ಯುವ ಬಂಟರ ವಿಭಾಗ ಇವರ ಸಹಭಾಗಿತ್ವದಲ್ಲಿ ಕೆ ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ನ. 24 ರಂದು ಗುರುವಾಯನಕೆರೆಯ ಬಂಟರ ಸಂಘದ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಸಂಘ(ರಿ) ಬೆಳ್ತಂಗಡಿ ಇದರ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!