April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರವರು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಆಶಾಲತ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬೆಳಾಲು ಲಕ್ಷ್ಮಣ ಗೌಡ,ಜಯಾನಂದ ಲಾಯಿಲ,ಉದಯ ಲಾಯಿಲ,ವಸಂತಿ ಟಿ ನಿಡ್ಲೆ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಲಾಯಿಲ ದಯಾ ವಿಶೇಷ ಶಾಲೆಯ ದಿವ್ಯಾ ಅವರನ್ನು ಗೌರವಿಸಿ ಸನ್ಮಾನಿಸಿದರು.

ವಿವಿಧ ಹಬ್ಬಗಳಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಿ, ಖರೀದಿಯ ಮೇಲೆ ಲಕ್ಕಿ ಕೂಪನ್ ಡ್ರಾ ಮಾಡಲಾಯಿತು‌.ಸಂಸ್ಥೆಯ ವ್ಯವಸ್ಥಾಪಕ ಅಶೋಕ್ ಬಂಗೇರ ಸ್ವಾಗತಿಸಿ, ಸಂಸ್ಥೆಯ ಬಗ್ಗೆ ವಿವರಿಸಿದರು. ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.

Related posts

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya
error: Content is protected !!