23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

ಲಾಯಿಲ : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ನ.23 ರಂದು ಶ್ರೀ ಕೃಷ್ಣಾನುಗ್ರಹ ಸಭಾಭವನ, ಉಜಿರೆಯಲ್ಲಿ ನಡೆಯಿತು.


ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕೆ. ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಶಾಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಪುಚಿನ್ ಕೃಷಿಕ ಸೇವಾ ಕೇಂದ್ರ ಅಧ್ಯಕ್ಷ ವಂ. ಫಾ. ಆಲ್ವಿನ್ ಡಾಯಸ್, ವಿಧಾನಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಮುಖ್ಯಸ್ಥ ರಕ್ಷಿತ್ ಶಿವರಾಂ, ಮೂಡಬಿದಿರೆ ವಕೀಲರು ಶ್ರೀಮತಿ ಅಶ್ವಿನಿ ಡಿ.ಸೋಜಾ, ಸಿಕೆಎಸ್‌ಕೆ ನಿರ್ದೇಶಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಫಾ| ಅರುಣ್ ಲೋಬೋ, ಟ್ರಸ್ಟ್ ಉಪಾಧ್ಯಕ್ಷೆ ಶಶಿಕಲಾ, ಜೊತೆ ಕಾರ್ಯದರ್ಶಿ ಪ್ರಮೀಳಾ, ಖಜಾಂಜಿ ಶ್ರೀಮತಿ ಅನ್ನಮ್ಮ ವರ್ಗೀಸ್, ಶ್ರೀಮತಿ ಇಂದಿರಾ, ಶ್ರೀಮತಿ ಚೈತ್ರಾ, ಹಾಗೂ ಸಹ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೆರಿನ್ ಸ್ವಾಗತಿಸಿ ಕಾಯ೯ದಶಿ೯ ರೈನಾ ಲೋಬೋ ವರದಿ ವಾಚಿಸಿದರು.

Related posts

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya
error: Content is protected !!