23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

ಲಾಯಿಲ : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ನ.23 ರಂದು ಶ್ರೀ ಕೃಷ್ಣಾನುಗ್ರಹ ಸಭಾಭವನ, ಉಜಿರೆಯಲ್ಲಿ ನಡೆಯಿತು.


ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕೆ. ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಶಾಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಪುಚಿನ್ ಕೃಷಿಕ ಸೇವಾ ಕೇಂದ್ರ ಅಧ್ಯಕ್ಷ ವಂ. ಫಾ. ಆಲ್ವಿನ್ ಡಾಯಸ್, ವಿಧಾನಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಮುಖ್ಯಸ್ಥ ರಕ್ಷಿತ್ ಶಿವರಾಂ, ಮೂಡಬಿದಿರೆ ವಕೀಲರು ಶ್ರೀಮತಿ ಅಶ್ವಿನಿ ಡಿ.ಸೋಜಾ, ಸಿಕೆಎಸ್‌ಕೆ ನಿರ್ದೇಶಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಫಾ| ಅರುಣ್ ಲೋಬೋ, ಟ್ರಸ್ಟ್ ಉಪಾಧ್ಯಕ್ಷೆ ಶಶಿಕಲಾ, ಜೊತೆ ಕಾರ್ಯದರ್ಶಿ ಪ್ರಮೀಳಾ, ಖಜಾಂಜಿ ಶ್ರೀಮತಿ ಅನ್ನಮ್ಮ ವರ್ಗೀಸ್, ಶ್ರೀಮತಿ ಇಂದಿರಾ, ಶ್ರೀಮತಿ ಚೈತ್ರಾ, ಹಾಗೂ ಸಹ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೆರಿನ್ ಸ್ವಾಗತಿಸಿ ಕಾಯ೯ದಶಿ೯ ರೈನಾ ಲೋಬೋ ವರದಿ ವಾಚಿಸಿದರು.

Related posts

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya
error: Content is protected !!