September 6, 2026
Uncategorized

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

ಬೆಳ್ತಂಗಡಿ .ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ.
ಗ್ಯಾರಂಟಿ ಯೋಜನೆಯನ್ನು ನುಡಿದಂತೆ ಜನಸಾಮಾನ್ಯರಿಗೆ ಸರ್ಕಾರ ನೀಡಿದೆ.
ಈ ಬದ್ಧತೆಗೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿಯನ್ನು ಜನತೆ ನೀಡಿದ್ದಾರೆ.

ರಕ್ಷಿತ್ ಶಿವರಾಂ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!