25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ಮೂಡಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಇವರನ್ನು ಸರ್ವಾನುಮತದಿಂದ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಆಡಳಿತ ಸಮಿತಿಯ 8ನೇ ಮಹಾಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಹೊರರಾಜ್ಯ ಹಾಗೂ ವಿದೇಶಗಳಿಂದ ಆಗಮಿಸಿದ ಸಮಾಜದ ಪ್ರಮುಖರಾದ ಆಡಳಿತ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆ ಮಾಡಿದರು.

Related posts

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya
error: Content is protected !!