24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ : ಪರಪ್ಪುವಿನಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆಯು ಖತೀಬರಾದ ಎಫ್.ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ ನೇತೃತ್ವದಲ್ಲಿ ನಡೆಯಿತು.

ಮುಂದಿನ ದಿನಗಳಲ್ಲಿ ಜಮಾ ಅತ್ ನಲ್ಲಿ ಅತೀ ಹೆಚ್ಚು ಸದಸ್ಯತ್ವವನ್ನು ಮಾಡಬೇಕೆಂದು ಯುವಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ, ಅಬ್ದುಲ್ ಬಶೀರ್, ಉರೂಸ್ ಸಮಿತಿಯ ಅಧ್ಯಕ್ಷರಾದ ಜಿ.ಡಿ ಅಶ್ರಫ್, ಅಬ್ಬಾಸ್ ಹಿಶಮಿ, ಅಬೂಸ್ವಾಲಿಹ್, ಹಾರಿಶ್ ಎನ್.ಎ., ಆದಂ ಹಾಜಿ ಬಿ.ಎಂ, ಅಬೂಬಕ್ಕರ್ ಎಸ್, ಸಂಶುದ್ದೀನ್ ಹಾಜರಿದ್ದರು.

Related posts

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya
error: Content is protected !!