September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ : ಪರಪ್ಪುವಿನಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆಯು ಖತೀಬರಾದ ಎಫ್.ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ ನೇತೃತ್ವದಲ್ಲಿ ನಡೆಯಿತು.

ಮುಂದಿನ ದಿನಗಳಲ್ಲಿ ಜಮಾ ಅತ್ ನಲ್ಲಿ ಅತೀ ಹೆಚ್ಚು ಸದಸ್ಯತ್ವವನ್ನು ಮಾಡಬೇಕೆಂದು ಯುವಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ, ಅಬ್ದುಲ್ ಬಶೀರ್, ಉರೂಸ್ ಸಮಿತಿಯ ಅಧ್ಯಕ್ಷರಾದ ಜಿ.ಡಿ ಅಶ್ರಫ್, ಅಬ್ಬಾಸ್ ಹಿಶಮಿ, ಅಬೂಸ್ವಾಲಿಹ್, ಹಾರಿಶ್ ಎನ್.ಎ., ಆದಂ ಹಾಜಿ ಬಿ.ಎಂ, ಅಬೂಬಕ್ಕರ್ ಎಸ್, ಸಂಶುದ್ದೀನ್ ಹಾಜರಿದ್ದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya
error: Content is protected !!