ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ : ದಾವಣಗೆರೆಯಲ್ಲಿ ನ 22 ರಂದು ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾರಾಯಣ, ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಕೆ ವಿ ಪ್ರಸಾದ್, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ರಾವ್, ಸಹಕಾರ ಭಾರತಿ ಪ್ರಮುಖರಾದ ವೆಂಕಪಯ್ಯ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ-ಯೋಗವು ದೇಹದ ಲವಲವಿಕೆಯ ಭಾಗ: ಡಾ.ರಿಶಿಕಾ ರೈ

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!