July 23, 2026
ಗ್ರಾಮಾಂತರ ಸುದ್ದಿ

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

ಬೆಳ್ತಂಗಡಿ: ನೆರಿಯ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ಕಾಣಿಸಿಕೊಂಡಿದೆ.
ರಾತ್ರಿ 8.30ರ ಸುಮಾರಿಗೆ ಅಣಿಯೂರು ಪರಿಸರದಲ್ಲಿ ಕಂಡು ಬಂದ ಕಾಡಾನೆ ಅಲ್ಲಿಂದ ಮುಂದುವರಿದು ನೆರಿಯದ ಎಸ್ಟೇಟ್ ಒಂದಕ್ಕೆ ನುಗ್ಗಿ ಅಲ್ಲಿ ಗೇಟ್ ನ್ನು ಮುರಿದು ಹಾಕಿದೆ.

ನಂತರ ಕಾಡಾನೆ ಇಲ್ಲಿನ ಕಾಟಾಜೆಯ ಜನವಸತಿ ಇರುವ ಪ್ರದೇಶಗಳಿಗೆ ತೆರಳಿದ್ದು, ಈ ವೇಳೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಅರಣ್ಯದತ್ತ ಅಟ್ಟಿದ್ದರು.

Related posts

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!