24.8 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26 ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಸಿಂಪನ ಪ್ರಥಮ ವಾಣಿಜ್ಯ ವಿಭಾಗ ತನು ಕೆ ಸಿ ಹೆಗ್ಡೆ ಪ್ರಥಮ ಬಿಎ ಸಂಗೀತ ಪ್ರಥಮ ಎಂ ಎಸ್ ಡಬ್ಲ್ಯೂ ಹರಿಣಾಕ್ಷಿ ಪ್ರಥಮ ಎಂ ಎಸ್ ಡಬ್ಲ್ಯೂಇವರಿಗೆ ರಮೇಶ್ ಹೆಚ್ ಕ್ರೀಡಾ ಸಂಘದ ಕಾರ್ಯದರ್ಶಿಗಳು,ಹಾಗೂ ಸಂದೇಶ್ ಬಿ ಪೂಂಜ. ದೈಹಿಕ ಶಿಕ್ಷಣ ನಿರ್ದೇಶಕರು ಎಸ್ ಡಿ ಎಂ ಪದವಿಪೂರ್ವ ಕಾಲೇಜು ಉಜಿರೆ ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya
error: Content is protected !!