September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26 ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಸಿಂಪನ ಪ್ರಥಮ ವಾಣಿಜ್ಯ ವಿಭಾಗ ತನು ಕೆ ಸಿ ಹೆಗ್ಡೆ ಪ್ರಥಮ ಬಿಎ ಸಂಗೀತ ಪ್ರಥಮ ಎಂ ಎಸ್ ಡಬ್ಲ್ಯೂ ಹರಿಣಾಕ್ಷಿ ಪ್ರಥಮ ಎಂ ಎಸ್ ಡಬ್ಲ್ಯೂಇವರಿಗೆ ರಮೇಶ್ ಹೆಚ್ ಕ್ರೀಡಾ ಸಂಘದ ಕಾರ್ಯದರ್ಶಿಗಳು,ಹಾಗೂ ಸಂದೇಶ್ ಬಿ ಪೂಂಜ. ದೈಹಿಕ ಶಿಕ್ಷಣ ನಿರ್ದೇಶಕರು ಎಸ್ ಡಿ ಎಂ ಪದವಿಪೂರ್ವ ಕಾಲೇಜು ಉಜಿರೆ ತರಬೇತಿಯನ್ನು ನೀಡಿರುತ್ತಾರೆ.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ಐದು ದಶಕಗಳ ವಿಶ್ವಾಸ, ಬೆಳ್ತಂಗಡಿ ನಗರದ ಮೊಟ್ಟ ಮೊದಲ ಚಿನ್ನಾಭರಣ ಗೀತಾ ಜ್ಯುವೆಲ್ಲರ್ಸ್‌ ನವೀಕೃತ ಮಳಿಗೆ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya
error: Content is protected !!