23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

ಬೆಳ್ತಂಗಡಿ: ನೆರಿಯ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ಕಾಣಿಸಿಕೊಂಡಿದೆ.
ರಾತ್ರಿ 8.30ರ ಸುಮಾರಿಗೆ ಅಣಿಯೂರು ಪರಿಸರದಲ್ಲಿ ಕಂಡು ಬಂದ ಕಾಡಾನೆ ಅಲ್ಲಿಂದ ಮುಂದುವರಿದು ನೆರಿಯದ ಎಸ್ಟೇಟ್ ಒಂದಕ್ಕೆ ನುಗ್ಗಿ ಅಲ್ಲಿ ಗೇಟ್ ನ್ನು ಮುರಿದು ಹಾಕಿದೆ.

ನಂತರ ಕಾಡಾನೆ ಇಲ್ಲಿನ ಕಾಟಾಜೆಯ ಜನವಸತಿ ಇರುವ ಪ್ರದೇಶಗಳಿಗೆ ತೆರಳಿದ್ದು, ಈ ವೇಳೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಅರಣ್ಯದತ್ತ ಅಟ್ಟಿದ್ದರು.

Related posts

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya
error: Content is protected !!