25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26 ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಸಿಂಪನ ಪ್ರಥಮ ವಾಣಿಜ್ಯ ವಿಭಾಗ ತನು ಕೆ ಸಿ ಹೆಗ್ಡೆ ಪ್ರಥಮ ಬಿಎ ಸಂಗೀತ ಪ್ರಥಮ ಎಂ ಎಸ್ ಡಬ್ಲ್ಯೂ ಹರಿಣಾಕ್ಷಿ ಪ್ರಥಮ ಎಂ ಎಸ್ ಡಬ್ಲ್ಯೂಇವರಿಗೆ ರಮೇಶ್ ಹೆಚ್ ಕ್ರೀಡಾ ಸಂಘದ ಕಾರ್ಯದರ್ಶಿಗಳು,ಹಾಗೂ ಸಂದೇಶ್ ಬಿ ಪೂಂಜ. ದೈಹಿಕ ಶಿಕ್ಷಣ ನಿರ್ದೇಶಕರು ಎಸ್ ಡಿ ಎಂ ಪದವಿಪೂರ್ವ ಕಾಲೇಜು ಉಜಿರೆ ತರಬೇತಿಯನ್ನು ನೀಡಿರುತ್ತಾರೆ.

Related posts

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya
error: Content is protected !!