September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26 ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಸಿಂಪನ ಪ್ರಥಮ ವಾಣಿಜ್ಯ ವಿಭಾಗ ತನು ಕೆ ಸಿ ಹೆಗ್ಡೆ ಪ್ರಥಮ ಬಿಎ ಸಂಗೀತ ಪ್ರಥಮ ಎಂ ಎಸ್ ಡಬ್ಲ್ಯೂ ಹರಿಣಾಕ್ಷಿ ಪ್ರಥಮ ಎಂ ಎಸ್ ಡಬ್ಲ್ಯೂಇವರಿಗೆ ರಮೇಶ್ ಹೆಚ್ ಕ್ರೀಡಾ ಸಂಘದ ಕಾರ್ಯದರ್ಶಿಗಳು,ಹಾಗೂ ಸಂದೇಶ್ ಬಿ ಪೂಂಜ. ದೈಹಿಕ ಶಿಕ್ಷಣ ನಿರ್ದೇಶಕರು ಎಸ್ ಡಿ ಎಂ ಪದವಿಪೂರ್ವ ಕಾಲೇಜು ಉಜಿರೆ ತರಬೇತಿಯನ್ನು ನೀಡಿರುತ್ತಾರೆ.

Related posts

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!