23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

ಬೆಳ್ತಂಗಡಿ: ನೆರಿಯ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ಕಾಣಿಸಿಕೊಂಡಿದೆ.
ರಾತ್ರಿ 8.30ರ ಸುಮಾರಿಗೆ ಅಣಿಯೂರು ಪರಿಸರದಲ್ಲಿ ಕಂಡು ಬಂದ ಕಾಡಾನೆ ಅಲ್ಲಿಂದ ಮುಂದುವರಿದು ನೆರಿಯದ ಎಸ್ಟೇಟ್ ಒಂದಕ್ಕೆ ನುಗ್ಗಿ ಅಲ್ಲಿ ಗೇಟ್ ನ್ನು ಮುರಿದು ಹಾಕಿದೆ.

ನಂತರ ಕಾಡಾನೆ ಇಲ್ಲಿನ ಕಾಟಾಜೆಯ ಜನವಸತಿ ಇರುವ ಪ್ರದೇಶಗಳಿಗೆ ತೆರಳಿದ್ದು, ಈ ವೇಳೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಅರಣ್ಯದತ್ತ ಅಟ್ಟಿದ್ದರು.

Related posts

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya
error: Content is protected !!