July 23, 2026
ಗ್ರಾಮಾಂತರ ಸುದ್ದಿ

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

ಬೆಳ್ತಂಗಡಿ: ನೆರಿಯ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ಕಾಣಿಸಿಕೊಂಡಿದೆ.
ರಾತ್ರಿ 8.30ರ ಸುಮಾರಿಗೆ ಅಣಿಯೂರು ಪರಿಸರದಲ್ಲಿ ಕಂಡು ಬಂದ ಕಾಡಾನೆ ಅಲ್ಲಿಂದ ಮುಂದುವರಿದು ನೆರಿಯದ ಎಸ್ಟೇಟ್ ಒಂದಕ್ಕೆ ನುಗ್ಗಿ ಅಲ್ಲಿ ಗೇಟ್ ನ್ನು ಮುರಿದು ಹಾಕಿದೆ.

ನಂತರ ಕಾಡಾನೆ ಇಲ್ಲಿನ ಕಾಟಾಜೆಯ ಜನವಸತಿ ಇರುವ ಪ್ರದೇಶಗಳಿಗೆ ತೆರಳಿದ್ದು, ಈ ವೇಳೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಅರಣ್ಯದತ್ತ ಅಟ್ಟಿದ್ದರು.

Related posts

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!