23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26 ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಸಿಂಪನ ಪ್ರಥಮ ವಾಣಿಜ್ಯ ವಿಭಾಗ ತನು ಕೆ ಸಿ ಹೆಗ್ಡೆ ಪ್ರಥಮ ಬಿಎ ಸಂಗೀತ ಪ್ರಥಮ ಎಂ ಎಸ್ ಡಬ್ಲ್ಯೂ ಹರಿಣಾಕ್ಷಿ ಪ್ರಥಮ ಎಂ ಎಸ್ ಡಬ್ಲ್ಯೂಇವರಿಗೆ ರಮೇಶ್ ಹೆಚ್ ಕ್ರೀಡಾ ಸಂಘದ ಕಾರ್ಯದರ್ಶಿಗಳು,ಹಾಗೂ ಸಂದೇಶ್ ಬಿ ಪೂಂಜ. ದೈಹಿಕ ಶಿಕ್ಷಣ ನಿರ್ದೇಶಕರು ಎಸ್ ಡಿ ಎಂ ಪದವಿಪೂರ್ವ ಕಾಲೇಜು ಉಜಿರೆ ತರಬೇತಿಯನ್ನು ನೀಡಿರುತ್ತಾರೆ.

Related posts

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!