23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಮಚ್ಚಿನ: ನ.17 ರಂದು ನಡೆದ ದಕ್ಷಿಣ ಕನ್ನಡ ಆರ್ಟ್ಸ್ ಮತ್ತು ಸ್ಪೋರ್ಟ್ಸ ಕರಾಟೆ ಅಸೋಸಿಯೇಶನ್ ಮುಕ್ತ ಚಾಂಪಿಯನ್ ಶಿಪ್ 2024 ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ 21 ವಿದ್ಯಾರ್ಥಿಗಳು ಭಾಗವಹಿಸಿ 18 ಮಂದಿ ಪ್ರಥಮ ಮತ್ತು 3 ಮಂದಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya
error: Content is protected !!