23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಯತ್ತ ಎನ್ನುವ ಧ್ಯೇಯ ವಾಕ್ಯದೊಂದಿಗೆ ನಗರ ಭಜನಾ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮವನ್ನು ಊರಿನ ಪ್ರಗತಿಪರ ಕೃಷಿಕರು, ಹಿರಿಯರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಆದ ಪ್ರಚಂಡ ಭಾನು ಭಟ್ ಪಾಂಬೇಲು ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು ಹಾಗೂ ಹಿರಿಯರುಗಳಾದ ಧರ್ಣಪ್ಪ ಗೌಡ, ಡೀಕಯ್ಯ ಪೂಜಾರಿ, ರುಕ್ಮಯ್ಯ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷರ ಹಾಗೂ ಮಹಿಳಾ ತಂಡದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಮಂಡಳಿಯ ಗೌರವ ಸಲಹೆಗಾರ ಪಿ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ , ಭಜನಾ ಮಂಡಳಿಯ ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ವಂದಿಸಿದರು.

Related posts

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!