25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya
error: Content is protected !!