23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!