ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!