25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya
error: Content is protected !!