31.9 C
ಪುತ್ತೂರು, ಬೆಳ್ತಂಗಡಿ
April 8, 2025
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ