September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!