September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ.) ಇದರ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ಮಹೋತ್ಸವದ ಪ್ರತಿಬಿಂಬ ಎಂಬ ವಿಜ್ಞಾಪನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ! ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯಹಸ್ತದಲ್ಲಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಮನೋಹರ ಗೌಡ ಅಂತರ, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷ ರಮೇಶ್ ನೆಕ್ಕರಾಜೆ, ಬೆಳ್ಳಿ ಹಬ್ಬ ಸಮಿತಿ ಕಾರ್ಯದರ್ಶಿ ದೀಕ್ಷಿತ್ ಎರ್ಮಲ, ಹಿರಿಯರಾದ ಕೊರಗಪ್ಪ ಗೌಡ ಪುಣ್ಕೆದಡಿ, ಸೇಸಪ್ಪ ಗೌಡ ಜಾಲ್ನಾಡೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶ್ರೀ ರಾಮ ಶಿಶು ಮಂದಿರದ ಮಾತಾಜಿಯವರು ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಬೆಳ್ಳಿ ಹಬ್ಬ ಸಮಿತಿ, ಮಹಿಳಾ ಸಂಘ, ಮಾತೃ ಮಂಡಳಿ ಇದರ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya
error: Content is protected !!