24 C
ಪುತ್ತೂರು, ಬೆಳ್ತಂಗಡಿ
April 3, 2025
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!