September 6, 2026
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

Suddi Udaya

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya
error: Content is protected !!