25.5 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya
error: Content is protected !!