July 23, 2026
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!