23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ಬಾಕ್ರೊಟ್ಟು ನಿವಾಸಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗಣಪತಿ ದೇವರ ಗುಡಿಯಲ್ಲಿ ತೀರ್ಥ ಪ್ರಸಾದ ಕೊಡುತ್ತಿದ್ದ ಪದ್ಮನಾಭ ಕುಂಜತ್ತಾಯ (74 ವರ್ಷ) ರವರು. ನ. 23 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪುತ್ರ ರಾಮಕೃಷ್ಣ, ಪುತ್ರಿ ಉಮಾದೇವಿ ಹಾಗೂ ಬಂಧು ಮಿತ್ರ, ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!