July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಮಚ್ಚಿನ: ನ.17 ರಂದು ನಡೆದ ದಕ್ಷಿಣ ಕನ್ನಡ ಆರ್ಟ್ಸ್ ಮತ್ತು ಸ್ಪೋರ್ಟ್ಸ ಕರಾಟೆ ಅಸೋಸಿಯೇಶನ್ ಮುಕ್ತ ಚಾಂಪಿಯನ್ ಶಿಪ್ 2024 ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ 21 ವಿದ್ಯಾರ್ಥಿಗಳು ಭಾಗವಹಿಸಿ 18 ಮಂದಿ ಪ್ರಥಮ ಮತ್ತು 3 ಮಂದಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya
error: Content is protected !!