April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

ಪುಂಜಾಲಕಟ್ಟೆ: ಕಲಾಭೂಮಿ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನ.29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆಯಾಗಿದ್ದಾರೆ.

Related posts

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya
error: Content is protected !!