September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

ಪುಂಜಾಲಕಟ್ಟೆ: ಕಲಾಭೂಮಿ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನ.29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya
error: Content is protected !!