September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

ಬೆಳ್ತಂಗಡಿ: ಕುಕ್ಕಳದ ಶ್ರೇಯಸ್ ಪೂಜಾರಿರವರು ಕ್ರೀಡೆ, ಯಕ್ಷಗಾನ ಹಾಗೂ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ (ರಿ.) ವತಿಯಿಂದ ಕೊಡಮಾಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾನೆ.

ನವಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಇವರು ಕುಕ್ಕಳ ಗ್ರಾಮದ ನಿವಾಸಿಯಾಗಿರುವ ಯೋಗಿಶ್ ಪೂಜಾರಿ ಮತ್ತು ಶಕುಂತಲಾ ದಂಪತಿಯ ಪುತ್ರ.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya
error: Content is protected !!